ಹಲಕರ್ಟಿ ಗ್ರಾಮದ ಕಟ್ಟಿಮನಿ ಹಿರೇಮಠದಲ್ಲಿ ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ

0
14
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ತಾಲೂಕಿನ ಹಲಕರ್ಟಿ ಗ್ರಾಮದ ಕಟ್ಟಿಮನಿ ಹಿರೇಮಠದಲ್ಲಿ ಫೆ.17 ರಂದು ರಾತ್ರಿ 8 ಗಂಟೆಗೆ ಮುತ್ತೈದೆ ತಾಯಂದಿರಿಗೆ ಉಡಿ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಇದೇ ವೆಳೆ ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯರು ಮಾತನಾಡಿ, ಉಡಿ ತುಂಬುವ ಕಾರ್ಯಕ್ರಮ ನಮ್ಮ ದೇಶದ ಧಾರ್ಮಿಕ ಸಂಸ್ಕೃತಿ ಪರಂಪರೆಯಲ್ಲಿ ಮಹಿಳೆಯರಿಗೆ ಉಡಿ ತುಂಬುವ ಸಂಪ್ರದಾಯ ಬಹು ಶ್ರೇಷ್ಠವಾಗಿದೆ, ಸ್ವಾಮಿ ಶಕ್ತಿಗಿಂತ ಮುತ್ತೈದೆ ಶಕ್ತಿ ಹೆಚ್ಚು ಎಂದು ಹೇಳಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮುನೀಂದ್ರ ಶಿವಾಚಾರ್ಯರು ಸೇರಿದಂತೆ ವಿವಿಧ ಮಠಗಳ ಮಠಾಧೀಶರು, ಅನೇಕ ಮುಖಂಡರು ಹಾಗೂ ತಾಯಂದಿರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here