ಕಲಬುರಗಿ: ರಾಷ್ಟ್ರೀಯ ಸಮಾಜ ಪಕ್ಷ ಕಲಬುರಗಿ ಕಚೇರಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸ್ಪರ್ಧಿಸಲಿದೆ ಕಲಬುರಗಿ, ಬೀದರ್, ರಾಯಚೂರು ಸೇರಿದಂತೆ ರಾಜ್ಯದ ಇತರೆ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಈಗಾಗಲೇ ಪಕ್ಷದ ಕಾರ್ಯಕರ್ತರ ಪಟ್ಟಿ ತಯಾರಿಕೆ ಕುರಿತು ಸಮಾಲೋಚನೆ ಸಭೆ ಜರುಗಿತು ಎಂದು ರಾಷ್ಟ್ರೀಯ ಸಮಾಜ ಪಕ್ಷದ (ಆರ್ಎಸ್ಪಿ) ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕೆನ್ನೂರು ಹೇಳಿದರು.
ನಗರದ ರಾಷ್ಟ್ರೀಯ ಸಮಾಜ ಪಕ್ಷದ ಕಚೇರಿಯಲ್ಲಿ ಸೋಮವಾರ ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳ ಸೇರಿದಂತೆ ಹೊಸದಾಗಿ ರಾಷ್ಟ್ರೀಯ ಸಮಾಜ ಪಕ್ಷಕ್ಕೆ ಸೇರ್ಪಡೆಗೊಂಡ ಅಂಬಿಕಾ ಎಸ್ ಬಂಡಗಾರ, ವಿಜಯಕುಮಾರ ಬೋರಗಿ, ಲಕ್ಷ್ಮಣ ಪಟ್ಟೆದಾರ , ಮಲ್ಲಿಕಾರ್ಜುನ ಹುಡುಗಿಕರ್ , ಸೈಬಣ್ಣ ಅರಳಗುಂಡಗಿ, ಕಾರ್ಯಕರ್ತರಿಗೆ ಗೌರವಿಸಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ಪೂರ್ವಭಾವಿ ಸಭೆಯಲ್ಲಿ ಶರಣಬಸಪ್ಪ ದೊಡ್ಮನಿ, ಮನುಬಾಯಿ ಮುಕ್ಕಾ, ಶರಣಪ್ಪ ಪೂಜಾರಿ, ದೇವೇಂದ್ರ ಚಿಗರಳ್ಳಿ, ಶ್ರೀಮಂತ ಮಾವನೂರ, ಲಕ್ಷ್ಮಣ ಪಟ್ಟೆದಾರ, ರಮೇಶ ಶಾಹಾಬಾದ, ಬಿಎಂ ರಾವೂರ್, ಬಿವಿ ಕಟ್ಟಿಮನಿ, ಮಾದೇವಿ ದೊಡ್ಮನಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…