ಕಲಬುರಗಿ: ಕೇಂದ್ರ ಸರಕಾರದಿಂದ ವಿಭಾಗೀಯ ಬಿ.ಎಸ್.ಎನ್.ಎಲ್ ನ ಟೆಲಿಕಾಂ ಸಲಹಾ ಸಮಿತಿ (ಟಿಎಸಿ) ಸದಸ್ಯರಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುರೇಶ ಪಾಟೀಲ ನೇದಲಗಿ ನೇಮಕ ಮಾಡಿ ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನವದೆಹಲಿ ಆದೇಶ ಹೊರಡಿಸಿದೆ.
ನೇದಲಗಿ ಅವರ ನೇಮಕಕ್ಕೆ ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ಕಲಬುರಗಿ ಸಂಸದ ಡಾ.ಉಮೇಶ ಜಾಧವ, ಶಾಸಕ ಅವಿನಾಶ್ ಜಾಧವ ಹಾಗೂ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಅವರು ನಾಮನಿರ್ದೇಶನಗೊಳ್ಳುವಲ್ಲಿ ಸಹಕರಿಸಿಸಿದ್ದಾರೆ.
ಜೇವರ್ಗಿ ತಾಲೂಕಿನ ನೇದಲಗಿ ಗ್ರಾಮದ ಯುವ ಮುಖಂಡ ಸುರೇಶ್ ಪಾಟೀಲ್ ನೇದಲಗಿ ಅವರು ಜಿಲ್ಲಾ ಹಾಗೂ ತಾಲೂಕು ಬಿಜೆಪಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಇದೀಗ ಅವರು ಬಿ.ಎಸ್.ಎನ್.ಎಲ್ ನ ಟೆಲಿಕಾಂ ಸಲಹಾ ಸಮಿತಿ (ಟಿಎಸಿ) ಸದಸ್ಯರಾಗಿ ನೇಮಕವಾಗಿದ್ದಾರೆ. ಬಿಜೆಪಿ ಹಾಗೂ ಪಕ್ಷದ ಹಿರಿಯರು ನೀಡಿದ ಜವಾಬ್ದಾರಿಯನ್ನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸುರೇಶ ಪಾಟೀಲ್ ನೇದಲಗಿ ತಿಳಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…