ವಾಡಿ; ಪಟ್ಟಣದ ಮುಖ್ಯ ರಸ್ತೆಯಲ್ಲಿನ ಪಾದರಕ್ಷೆಗಳ ದುರಸ್ತಿ ಅಂಗಡಿಗೆ ಭೇಟಿ ನೀಡಿದ ಲೋಕಸಭಾ ಸದಸ್ಯ ಡಾ ಉಮೇಶ ಜಾಧವ ಅವರು ಪಾದರಕ್ಷೆ ದುರಸ್ತಿಯಲ್ಲಿ ತೋಡಗಿರುವ ಮಹಿಳೆಗೆ ವಿಶ್ವಕರ್ಮ ಯೋಜನೆಯ ಲಾಭವನ್ನು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಿಕೊಡುವ ಪತ್ರವನ್ನು ನೀಡಿ ಮತ್ತೊಮ್ಮೆ ಮೋದಿ ಜಿ ಅವರಿಗೆ ಆಶೀರ್ವದಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ, ಪುರಸಭೆ ವಿರೋಧ ಪಕ್ಷದ ಮಾಜಿ ನಾಯಕ ಭೀಮಶಾ ಜಿರೋಳ್ಳಿ,ಕೇಂದ್ರ ಆಹಾರ ನಿಗಮದ ನಿರ್ದೇಶಕ ರವಿಕುಮಾರ ರಾಠೋಡ,ಎಸ್ ಸಿ ಮೂರ್ಚಾದ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಯುವ ಮೂರ್ಚಾದ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ವಿಠಲ ನಾಯಕ,ರಮೇಶ ಕಾರಬಾರಿ, ಭೀಮರಾವ ದೊರೆ, ತುಕಾರಾಮ ರಾಠೋಡ,ಶಿವಶಂಕರ ಕಾಶೆಟ್ಟಿ, ರಾಮಚಂದ್ರ ರಾಠೋಡ,ರವಿ ಕಾರಬಾರಿ,ಅಯ್ಯಣ್ಣ ದಂಡೋತಿ,ಹೀರಾ ನಾಯಕ, ಮಲ್ಲಿಕಾರ್ಜುನ ಸಾತಖೇಡ,ಪ್ರೇಮ ರಾಠೋಡ,ಮಹೇಂದ್ರ ಕುಮಾರ ಪುಜಾರಿ,ಸಿದ್ದಗೌಡ ನಾಲವಾರ, ಶಿವಕುಮಾರ ಹೂಗಾರ,ಅಭಿಷೇಕ ರಾಠೋಡ,ಜಗನ್ನಾಥ ಕಲ್ಲಶೆಟ್ಟಿ, ಅಶೋಕ ಪಂಚಾಳ, ದೇವೇಂದ್ರ ಪಂಚಾಳ,ರವಿ ರಾಠೋಡ, ಭಾರತ ರಾಠೋಡ,ಮಲ್ಲಿಕಾರ್ಜುನ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…