ಅಂಗವಿಕಲರಿಗೆ 5% ಅನುದಾನ ಮೀಸಲಿಡಲು ಆಗ್ರಹ

ಶಹಾಬಾದ :ತಾಪಂಯಲ್ಲಿ ವಿಕಲಚೇತನರಿಗೆ 5% ಅನುದಾನ ಮಿಸಲಿಟ್ಟು ಅನುದಾನವನ್ನು ಅನುμÁ್ಠನ ಮಾಡುವಂತೆ ಒತ್ತಾಯಿಸಿ ಶುಕ್ರವಾರ ಅಂಗವಿಕಲರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಗವಿಕಲರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಮಲ್ಲೇಶಿ ಭಜಂತ್ರಿ ಮಾತನಾಡಿ,
ತಾಪಂ,ಜಿಪಂಗಳಲಿ ್ಲ ವಿಕಲಚೇತನ ಸಲುವಾಗಿ.5% ಅನುದಾನವನ್ನು ಮೀಸಲಿಡಬೇಕೆಂಬುದು ಸರಕಾರ ಆದೇಶ.

ಈ ಹಿಂದೆ ಸರ್ಕಾರ ಅಂಗವಿಕಲರಿಗೆ ಸೌಲಭ್ಯ ಮೂಲಕ 5% ಅನುದಾನದಲ್ಲಿ ಹೊಲಿಗೆ ಯಂತ್ರ, ಕಂಪ್ಯೂಟರ್, ಲ್ಯಾಪ್‍ಟಾಪ್, ತ್ರಿಚಕ್ರ ವಾಹನ ಸೌಲಭ್ಯಗಳನ್ನು ನೀಡುತ್ತ ಬಂದಿದೆ.ಇದರಿಂದ ವಿಕಲಚೇತನರಿಗೆ ವ್ಯಯಕ್ತಿಕವಾಗಿ ತುಂಬಾ ಅನುಕೂಲತೆಯನ್ನು ಪಡೆದಿದ್ದಾರೆ.ಆದರೆ ಸದ್ಯ 5% ಅನುದಾನದಲ್ಲಿ ಕಾಮಗಾರಿಗಳ ಮೂಲಕ ಸೌಲಭ್ಯ ಸರ್ಕಾರ ವಿತರಣೆ ಮಾಡುತ್ತಿದೆ. ಶಾಲೆಗಳಲ್ಲಿ ರ್ಯಾಂಪ್, ಸಮುದಾಯ ಶೌಚಾಲಯ ಸೇರಿದಂತೆ ಇತರ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ವಿಕಲಚೇತನರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.ಆದ್ದರಿಂದ ಕೂಡಲೇ ಈ ಹಿಂದೆ ನೀಡುತ್ತಿದ್ದ ಹೊಲಿಗೆ ಯಂತ್ರ, ಕಂಪ್ಯೂಟರ್, ಲ್ಯಾಪ್‍ ಟಾಪ್, ತ್ರಿಚಕ್ರ ವಾಹನ ಸೌಲಭ್ಯಗಳನ್ನು ಮತ್ತೆ ಜಾರಿಗೆ ತರಬೇಕೆಂದು ಸರಕಾರಕ್ಕೆ ಆಗ್ರಹಿಸಿದರು.

ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫಿರೋಜಾಬಾದ, ಅನಿಲ್ ಮಠಪತಿ, ಸತೀಶ್, ಚಂದು ಕಿಂಡ್ರಿ ಇತರರು ಇದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

3 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

4 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

4 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420