ಶಹಾಬಾದ: ನಗರದ ಜಗದಂಬಾ ಮಂದಿರದಲ್ಲಿ ಭಾರತೀಯ ಜನತಾ ಪಕ್ಷದಿಂದ ” ಗ್ರಾಮ ಚಲೋ ಅಭಿಯಾನ ಕಾರ್ಯಗಾರವನ್ನು ಭಾರತ ಮಾತೆ, ಡಾ.ಶ್ಯಾಮ್ ಪ್ರಸಾದ ಮುಖರ್ಜಿ ,ಪಂಡಿತ್ ದೀನದಯಾಳ್ ಉಪಾಧ್ಯಾಯ ಭಾವಚಿತ್ರಗಳಿಗೆ ಪುಷ್ಪಗಳನ್ನು ಸಲ್ಲಿಸಿ ಚಾಲನೆ ನೀಡಲಾಯಿತು.
ಬಿಜೆಪಿ ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ ಬಿನ್ನಾಡಿ ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಬಿರಾದಾರ , ಸಂಚಾಲಕರಾದ ಸಿದ್ರಾಮ ಕುಸಾಳೆ, ಸಹ ಸಂಚಾಲಕರಾದ ಚಂದ್ರಕಾಂತ ಗೊಬ್ಬೂರಕರ್, ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಮುಖರಾದ ಕನಕಪ್ಪ ದಂಡಗುಲಕರ, ಅರುಣ , ಭೀಮರಾವ ಸಾಳೂಂಕೆ ವೇದಿಕೆ ಮೇಲಿದ್ದರು. ಕಾರ್ಯಾಗಾರದಲ್ಲಿ ಬೂತ್ ಪ್ರವಾಸಿ ಕಾರ್ಯಕರ್ತರು ಹಾಗೂ ಎಲ್ಲಾ ಬೂತ್ನ ಸಂಚಾಲಕರು ಉಪಸ್ಥಿತರಿದ್ದರು.
ಸದಾನಂದ ಕುಂಬಾರ ನಿರೂಪಿಸಿದರು, ಶಿವಶರಣ ವಸ್ತ್ರದ್ ಸ್ವಾಗತಿಸಿದರು, ದೇವದಾಸ ಜಾಧವ ವಂದಿಸಿದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…