ಜಿಲ್ಲೆಗೆ ಕೀರ್ತಿ ತಂದ ಕ್ಯಾಂಪ್‍ಬೆಲ್ಸ್ ಶಾಲೆಯ ವಿದ್ಯಾರ್ಥಿನಿ ಸ್ಫೂರ್ತಿ

0
8

ಕಲಬುರಗಿ: ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಮಾಹಿತಿ ಇಲಾಖೆಯ ವತಿಯಿಂದ ರಾಷ್ಟ್ರದ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಇನ್ಸ್‍ಪೈರ್ ಅವಾರ್ಡ 2023-24 ಗೆ ನಗರದ ಕ್ಯಾಂಪ್‍ಬೆಲ್ಸ್ ಶಾಲೆಯ ವಿದ್ಯಾರ್ಥಿನಿಯಾದ ಸ್ಫೂರ್ತಿ ತಂದೆ ಸೂರ್ಯಕಾಂತ ಸಾಗರ ಆಯ್ಕೆಯಾಗಿ 10000/- ರೂ ಪೆÇ್ರೀತ್ಸಾಹ ಧನ ಮತ್ತು ಪ್ರಶಸ್ತಿ ಪಡೆದು ಶಾಲೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಎಲ್ಲ ಶಿಕ್ಷಕ ವರ್ಗ, ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here