ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದಿ. ರಾಜಾ ವೆಂಕಟಪ್ಪ ನಾಯಕಗೆ ಶ್ರದ್ಧಾಂಜಲಿ

0
85
  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸುರಪುರದ ಶಾಸಕ ದಿ. ರಾಜಾ ವೆಂಕಟಪ್ಪ ನಾಯಕ ಅವರಿಗೆ ಫೆ.26 ರಂದು ಬೆಳಗ್ಗೆ 11 ಗಂಟೆಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಇದೇ ವೆಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರು ರಾಜಾ ವೆಂಕಟಪ್ಪ ನಾಯಕ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮಲ್ಲಿಕಾರ್ಜುನ ಕಾಳಗಿ, ಜಗದೀಶ ಚವ್ಹಾಣ, ಯುವ ಅಧ್ಯಕ್ಷ ಸಂಜು ಬುಳಕರ್, ಮುಖಂಡರಾದ ಇಸ್ಮಾಯಿಲ್ ಸಾಬ್ ಕಮರವಾಡಿ, ಇಕ್ಬಾಲ್ ಸೇಠ್, ಲಕ್ಷ್ಮೀಕಾಂತ ಸಾಲಿ, ವಿಶ್ವನಾಥ, ಭಾಗಪ್ಪ ದೊರೆ, ಮಹಾದೇವ ಸೂರಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here