ಚಿತ್ತಾಪುರ: ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ಫೆ.27 ರಂದು ಸಾಯಾಂಕಾಲ 5 ಗಂಟೆಗೆ ಹಜರತ್ ಶಮಶೋದ್ದಿನ್ ಖಾದ್ರಿ ಅವರ ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಯಿತು.
ಇದೇ ವೆಳೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಕುಸ್ತಿ ಕ್ರೀಡಾಪಟಿಗಳು ಭಾಗವಹಿಸಿದ್ದರು. ಗೆದ್ದ ಕ್ರೀಡಾಪಟುಗಳಿಗೆ ಬೆಳ್ಳಿ ಖಡ್ಗಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು, ಭಕ್ತರು ಸೇರಿದಂತೆ ಕ್ರೀಡಾಪಟುಗಳು ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…