ಕಲಬುರಗಿ: ಪ್ರತಿಷ್ಠಿತ “ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ 2024″ರ ಚುನಾವಣೆಗಾಗಿ ನಮೋಶಿ ಅವರ ಪ್ಯಾನೆಲ್ ನಿಂದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಉಪಾಧ್ಯಕ್ಷರ ಸ್ಥಾನಕ್ಕೆ ರಾಜಾ ಬಿ. ಭೀಮಳ್ಳಿ, ಆಡಳಿತ ಮಂಡಳಿಯ ಸದಸ್ಯರ ಸ್ಥಾನಕ್ಕಾಗಿ ಅಭ್ಯರ್ಥಿಗಳಾದ ವಿಜಯ್ ಕುಮಾರ ದೇಶಮುಖ, ಶಿವಶರಣಪ್ಪ ಸೀರಿ, ಅರುಣಕುಮಾರ ಎಂ ವೈ ಪಾಟೀಲ್, ಡಾ. ಶರಣಬಸಪ್ಪ ಆರ್ ಹರವಾಳ, ಉದಯಕುಮಾರ್ ಚಿಂಚೋಳಿ, ಕೈಲಾಶ್ ಬಿ.ಜಿ. ಪಾಟೀಲ್, ಪ್ರಶಾಂತ್ ಮಾನಕರ್, ಅಮಿತಕುಮಾರ್ ಲೋಯಾ, ನಾಗರಾಜ್ ನಿಗ್ಗುಡಗಿ (ವೈಭವ್), ಮಹದೇವ್ ಖೇಣಿ, ಮಂಜುನಾಥ್ ಜೆ. ಹುಲಿ, ಡಾ. ರಜನೀಶ ವಾಲಿ (ಬೀದರ) ಹಾಗೂ ಶ್ರೀ ನಿಶಾಂತ್ ಎಲಿ (ರಾಯಚೂರ) ಅವರು ಎಂ.ಆರ್.ಎಂ.ಸಿ ಸ್ಯಾಕ್ ಬಿಲ್ಡಿಂಗ್ನಲ್ಲಿ ಚುನಾವಣೆ ಅಧಿಕಾರಿ ಡಾ.ಪಿ.ಎಸ್.ಶಂಕರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಮಾಜಿ ಕ್ರೆಡೆಲ್ ಅಧ್ಯಕ್ಷ ಚಂದು ಬಿ.ಜಿ.ಪಾಟೀಲ್, ಸಂಸ್ಥೆಯ ಹಿರಿಯ ಸದಸ್ಯರು ಹಾಗೂ ಸಂಸ್ಥೆಯ ಹಿತೈಷಿಗಳೂ ಸೇರಿದಂತೆ ಬಾರಿ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…