ಬಸವ ಜಯಂತಿ ದಿನದಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ; ನಾಗರಾಜ ಭಂಕಲಗಿ

0
32
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಮೇ. 10 ರಂದು ಬಸವ ಜಯಂತಿ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಸದಸ್ಯ ನಾಗರಾಜ ಭಂಕಲಗಿ ಹೇಳಿದರು.

ಪಟ್ಟಣದಲ್ಲಿ ಮಾ.2 ರಂದು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಧುವಿನ ವಯಸ್ಸು 18, ವರನ ವಯಸ್ಸು 21ಇರಬೇಕು. ವಧು, ವರರಿಗೆ ಬಟ್ಟೆ, ತಾಳಿಯ ವ್ಯವಸ್ಥೆ ಸಮಿತಿಯಿಂದ ಮಾಡಲಾಗಿದೆ. ಏ.15ರ ವರೆಗೆ ವಧು, ವರರು ತಮ್ಮ ಹೆಸರುಗಳನ್ನು ನೊಂದಾಯಿಸಬೇಕು ಎಂದು ಅವರು ಮನವಿ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಸವ ಸಮಿತಿಯ ಪದಾಧಿಕಾರಿಗಳು ಹಾಗೂ ಅನೇಕ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here