ಕಲಬುರಗಿ: ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಮಜರ್ ಆಲಮ್ ಖಾನ್ ಅವರಿಗೆ ಗಂಜ್ ಪ್ರದೇಶದ ನಗರೇಶ್ವ ಶಾಲೆಯಿಂದ ಮುಸ್ಲಿಂ ಚೌಕ್ ವರೆಗೆ ಮೆರವಣಿಗೆ ನಡೆಸುವ ಮೂಲಕ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.
ಮುಸ್ಲಿಂ ಚೌಕನಲ್ಲಿ ಮಜರ್ ಆಲಮ್ ಖಾನ್ ಅವರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಹಾಗೂ ಹಿತೈಷಿಗಳು ಭಾರಿ ಸಂಖ್ಯೆಯಲ್ಲಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು.
ಅಬ್ದುಲ್ ಸಲಾಮ್ ಸಾಬ್, ಆಲಮ್ ಖಾನ್, ಇಸ್ಮಾಯಿಲ್ ಕಾರಿಗರ್, ಸಾಜಿದ್ ಅಲಿ ರಂಜೋಳ್ವಿ, ಖದೀರ್ ಚೋಂಗೆ, ವಾಹೆದ್ ಅಲಿ ಫಾತೇಖಾನಿ, ಸೈಯದ್ ಅಹ್ಮದ್, ಅಜಮಲ್ ಗೋಲಾ, ಅಜೀಮ್ ಶಿನ್ನಿಫರೋಶ್, ನಯಿಮ್ ಖಾನ್, ನಜಿರ್ ಉಸ್ತಾದ್ ತಿಮ್ಮಾಪುರಿ, ಇಸ್ಮಾಯಿಲ್ ಪಲ್ಲಮ್, ಮೊಯಿನೊದ್ದೀನ್ ಕಲ್ಯಾಣಕರ್, ಮೊಹಮ್ಮದ್ ಅಜಹರ್, ಅಬ್ದುಲ್ ರಹೀಮ್, ಮುಸಾ ಆಜಮ್ ಸೇರಿದಂತೆ ಹಲವರು ಇದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…