ಕಲಬುರಗಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27 ರಂದು ನಡೆದ ದೇಶಕ್ಕೆ ಮಾದರಿಯಾದ ಬೃಹತ್ ಉದ್ಯೋಗ ಮೇಳದಲ್ಲಿ 9,650 ಜನರಿಗೆ ಸ್ಥಳದಲಿಯೇ ಉದ್ಯೋಗ ದೊರೆಕಿಸಿದ ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಸತ್ಯಕಾಮ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪರ್ತಕರ್ತರಾದ ಆನಂದ್ ಪಿ ಮಣ್ಣೂರು, ಡಿ ಎಂ ಮಣ್ಣೂರು ಹಾಗೂ ರೇವಣ್ಣಸಿದ್ದಪ್ಪ ಚಿಂಚೋಳಿ ಉಪಸ್ಥಿತರಿದ್ದರು.
ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…
ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…
ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…
ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…
ಕಲಬುರಗಿ: ಮನುಷ್ಯ ಆದರ್ಶದ ಬದುಕನ್ನು ಕಳೆದಾಗ ಬೆಲೆಯುಳ್ಳ ಬದುಕಾಗುತ್ತದೆ. ಆಗ ಆ ಬದುಕಿಗೆ ಮೌಲ್ಯ, ಅರ್ಥ ಬರುತ್ತದೆ ಎಂದು ಮುದಗಲ್-…
ಕಲಬುರಗಿ : ಬಡವರ ಪರವಾಗಿ ಹಾಗೂ ಶಾಲಾ ಕಾಲೇಜು ವಸತಿ ನಿಲಯಗಳಲ್ಲಿ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಮಾಜಕಲ್ಯಾಣ…