ಕುಡಿಯುವ ನೀರಿನ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ

0
9

ಕಲಬುರಗಿ: ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಜಾಫರಾಬಾದ ಪಂಡಿತ್ ದೀನದಯಾಳ ಉಪಾಧ್ಯಾಯ ನಗರಕ್ಕೆ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಸುಮಾರು ವರ್ಷಗಳಿಂದ ಮನವಿ ಅರ್ಜಿ ಸಲ್ಲಿಸುತ್ತಾ ಬಂದರು ನೀರಿನ ವ್ಯವಸ್ಥೆ ಕಲ್ಪಿಸದೆ ಇರುವದಕ್ಕಾಗಿ ಭಾರತೀಯ ಯುವ ಸೈನ್ಯ ವತಿಯಿಂದ  ನಗರದ ಸರ್ದಾರ್ ವಲ್ಲಬಾಯ್ ಪಟೇಲ್ ಸರ್ಕಲ್ ದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ  ಮಾಡಲಾಯಿತು.

ಈ ಹೋರಾಟದಲ್ಲಿ ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಚಿಂಚನಸೂರ, ಉಪಾಧ್ಯಕ್ಷರಾದ ರಫೀಕ್ ಪಟೇಲ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here