ಕಲಬುರಗಿ: ಬಿಜೆಪಿ ರಾಜ್ಯದಲ್ಲಿ ಅಧಿಕಾರ ಸಂದರ್ಭದಲ್ಲಿ ಕೆ,ಬಿ ಶಾಣಪ್ಪ ರವರಿಗೆ ಸ್ಥಾನಮಾನ ನೀಡಿದ ಮಾದರಿಯಲ್ಲಿ ರಾಜ್ಯದಲ್ಲಿ ಇರುವ ಕಾಂಗ್ರೆಸ್ ಸರಕಾರದಿಂದ ಮಾದಿಗರಿಗೆ ಸ್ಥಾನಮಾನ ನೀಡಬೇಕೆಂದು ಮಾದಿಗ ಸಮಾಜ ಯುವ ನಾಯಕರಾದ ಮಂಜುನಾಥ ನಾಲವಾರಕರ್ ಒತ್ತಾಯಿಸಿದ್ದಾರೆ.
ರಾಜ್ಯದ ಅಧಿಕಾರದಲ್ಲಿ ಇರುವ ಕಾಂಗ್ರೆಸ್ ಸರಕಾರವು ಕಳೆದ ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರದ ಸಂದರ್ಭದಲ್ಲಿ ಮಾದಿಗ ಸಮಾಜದ ಹಿರಿಯ ಮುಖಂಡರಾದ ಕೆ,ಬಿ, ಶಾಣಪ್ಪ ರವರಿಗೆ ರಾಜ್ಯ ಸಭೆಯ ಸದಸ್ಯರಾಗಿ, ಮತ್ತು ರಾಜ್ಯದ ವಿಧಾನ ಪರಿಷತ್ ಸದಸ್ಯರಾಗಿ ಅವಕಾಶ ನೀಡಿತು.ಕಾಂಗ್ರೆಸ್ ಮಾದಿಗ ಸಮಾಜಕ್ಕೆ ಇತ್ತೀಚೆಗೆ ಮಾಜಿ,ಮುಖ್ಯಮಂತ್ರಿ ಜಗದೀಶ ಶೆಟ್ಟರ ರವರು ಎಮ್,ಎಲ್,ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಆ ಸ್ಥಾನಕ್ಕೆ ಮಾದಿಗ ಸಮಾಜದ ಜಿಲ್ಲೆಯ ಹಿರಿಯ ಮುಖಂಡರಿಗೆ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ನೀಡಲು ನಾಲವಾರಕರ್ ಆಗ್ರಹಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…