ಕಲಬುರಗಿ: ನಗರದ ಏಷ್ನ್ ಮಾಲ್ನಲ್ಲಿರುವ ಆದಿ ಜಾಂಬವ ಕಛೇರಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪೂರ್ವಭಾವಿ ಸಭೆ ನಡೆಸಿ ಈ ಸಭೆಯಲ್ಲಿ ನೂತನ ಉಪ ಪ್ರಧಾನಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ರವರ 117ನೇಯ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಮಾಜಿ ಉಪ ಪ್ರಧಾನಿ ಹಸಿರು ಕ್ರಾಂತಿ ಹರಿಕಾರ ಡಾ: ಬಾಬು ಜಗಜೀವನ್ ರಾಮ್ ರವರ 117ನೇಯ ಜಯಂತೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ದತ್ತು ಬಾಸಗಿ, ಕಾರ್ಯಧ್ಯಕ್ಷರಾಗಿ ತಿಮೇಶ್ ಬಾಡಿಯಳ, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಸವರಾಜ್ ಬಾಡಿಯಳ, ಪ್ರಚಾರ ಸಮಿತಿ ಕಾರ್ಯಧ್ಯಕ್ಷರಾಗಿ ಉಮೇಶ್ ಎಲ್ಲಪ್ಪ ಮಾಳಗಿ ಇವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಾದಿಗ ಸಮಾಜದ ಕೋರ್ ಕಮಿಟಿ ಸದಸ್ಯರಾದ ಪರಮೇಶ್ವರ್ ಖಾನಾಪುರ್, ಶಾಮ್ ನಾಟಿಕರ್, ಬಾಬು ಸುಠಣ, ರಾಜು ವಾಡೆಕರ್, ಮಲ್ಲಿಕಾರ್ಜುನ ದೋಡಮನಿ, ನಾಗರಾಜ್ ಗುಂಡುಗುರ್ತಿ, ದಶರತ್ ಕಲಗುರ್ತಿ, ಲಿಂಗರಾಜ್ ತಾರಫೈಲ್, ಗೋಪಿಕಷ್ಟ ಗುಂಡನವರ್, ರಮೇಶ್ ವಾಡೆಕರ್, ಮಹೇಶ್ ವಾಡೆಕರ್, ಪ್ರಕಾಶ ಮಾಳಗೆ, ಗೋಪಾಲ ನಾಟೀಕಾರ, ಮನೋಹರ ಬಿರನೂರ, ಸುಶಿಲ ಕಾಂಬಳೆ, ಪರಲಾದ ಹಡಗಿಲಕರ್, ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…