ಕಲಬುರಗಿ: ನಗರದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಸುಜಯ ಎಜ್ಯುಕೇಶನಲ್ ಮತ್ತು ವೆಲಫೇರ್ ಸೊಸೈಟಿ, ಅಂತರಂಗ ಸಾಂಸ್ಕøತಿಕ ಸೇವಾ ಸಂಸ್ಥೆ, ಡಾ. ರಾಜಕುಮಾರ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಲಾ ಸಂಘ ಹೈದ್ರಾಬಾದ ಕರ್ನಾಟಕ ಸಿದ್ದಾರ್ಥ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಣ ಪ್ರೇಮಿ, ಸಮಾಜ ಸೇವಕರು, ಸರ್ವರ ಹಿತಚಿಂತಕರು ಹಾಗೂ ಖ್ಯಾತ ನ್ಯಾಯವಾದಿ ಡಾ. ಸುನಿಲಕುಮಾರ ಎಚ್. ವಂಟಿ ಅವರ ಜನ್ಮದಿನದ ಪ್ರಯುಕ್ತ ಸೇವೆಯಿಂದ ವ್ಯಕ್ತಿಯ ನಿರ್ಮಾಣ ಎಂಬ ವಿಷಯದಡಿ ವಿಶೇಷ ಉಪನ್ಯಾಸ ಹಾಗೂ ವಿವಿದ ಕ್ಷೇತ್ರದ ಸಾಧಕರಿಗೆ “ಸೇವಾ ಪ್ರೇರಣಾ” ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ರಮೇಶ ಲಂಡನಕರ್ ಅವರು ವಿಶೇಷ ಉಪನ್ಯಾಸ ನೀಡಿದರು. ಡಾ. ಸ್ವಾಮಿರಾವ ಕುಲಕರ್ಣಿ, ಗುಪ್ತಲಿಂಗ ಎಚ್. ಪಾಟೀಲ, ಡಾ. ಗೀತಾ ಪಾಟೀಲ, ಡಾ. ವಿಜಯಕುಮಾರ ಗೋತಗಿ, ಸವಿತಾ ಹಣಮಂತ ವಂಟಿ, ಜಯಶ್ರೀ ಎಸ್. ವಂಟಿ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…