ಮಾ16 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಲಬುರಗಿಗೆ

0
27
  • ಎಂ.ಡಿ‌ ಮಶಾಖ ಚಿತ್ತಾಪುರ

ಕಲಬುರಗಿ: ಮಾ.16 ರಂದು ಮಧ್ಯಾಹ್ನ 2 ಗಂಟೆಗೆ ಪ್ರಧಾನ ಮಂತ್ರಿ ನರೇಂದ್ರ ಪೋದಿ ಅವರು ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಶರಣಪ್ಪ ತಳವಾರ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾ.12 ರಂದು ಸಾಯಾಂಕಾಲ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮಕ್ಕೆ ಚಿತ್ತಾಪುರ ತಾಲೂಕಿನ ಬಿಜೆಪಿ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಸವರಾಜ ಬೆಣ್ಣೂರಕರ್, ಮಲ್ಲಿಕಾರ್ಜುನ ಎಮ್ಮೆನೂರ್, ರವೀಂದ್ರ ಸಜ್ಜನಶೆಟ್ಟಿ, ಚಂದ್ರಶೇಖರ ಆವಂಟಿ, ನಾಗರಾಜ ಭಂಕಲಗಿ, ನಾಗರಾಜ ಹೂಗಾರ, ಸುರೇಶ ಬೆನಕನಳ್ಳಿ, ಮಲ್ಲಿಕಾರ್ಜುನ ಪೂಜಾರಿ, ಶಾಂತಕುಮಾರ ಮಳಖೇಡ, ದಶರಥ ದೊಡ್ಮನಿ, ಪ್ರಸಾದ ಆವಂಟಿ, ರಮೇಶ ಬೊಮ್ಮನಳ್ಳಿ, ಶಿವರಾಮ ಚವ್ಹಾಣ, ಬಾಲಾಜಿ ಬುರಬುರೆ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here