ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಸಭೆ

0
12

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು, ತಾಲೂಕ ಅಧ್ಯಕ್ಷರು ಮತ್ತು ತಾಲೂಕ ಪದಾಧಿಕಾರಿಗಳ ಸಭೆಯನ್ನು ಕರವೇ ರಾಜ್ಯ ಕಾರ್ಯದರ್ಶಿ ಜಗದೀಶ ಬಿರಾದಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಕಾಶಿ, ಜಿಲ್ಲಾಧ್ಯಕ್ಷ ಪುನೀತರಾಜ ಕವಡೆ ಇವರ ನೇತೃತ್ವದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ನಿರ್ಮಲ ತಳವಾರ, ದೇವಿಂದ್ರ ಮಯೂರ, ಭಾರತ ಕಾಂಬಳೆ ಸೇರಿದಂತೆ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here