ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು, ತಾಲೂಕ ಅಧ್ಯಕ್ಷರು ಮತ್ತು ತಾಲೂಕ ಪದಾಧಿಕಾರಿಗಳ ಸಭೆಯನ್ನು ಕರವೇ ರಾಜ್ಯ ಕಾರ್ಯದರ್ಶಿ ಜಗದೀಶ ಬಿರಾದಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ ಕಾಶಿ, ಜಿಲ್ಲಾಧ್ಯಕ್ಷ ಪುನೀತರಾಜ ಕವಡೆ ಇವರ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ನಿರ್ಮಲ ತಳವಾರ, ದೇವಿಂದ್ರ ಮಯೂರ, ಭಾರತ ಕಾಂಬಳೆ ಸೇರಿದಂತೆ ಕಾರ್ಯಕರ್ತರು ಇದ್ದರು.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…