ಶಹಾಬಾದ :ರಾಜಸ್ಥಾನ ಸನ್ರೈಜ್ ಯುನಿವರ್ಸಿಟಿ ಅಲವರ್ ವಾಣಿಜ್ಯ ವಿಭಾಗದಿಂದ “ ಎ ಕಂಪ್ಯಾರೇಟಿವ್ ಸ್ಟಡಿ ಆಫ್ ಎಂಟರ್ಫ್ಯುನರ್ಸಿಪ್ ಗ್ರೋಥ ಆ್ಯಂಡ್ ಮಾರ್ಕೆಟ್ ಡೆವಲಪಮೆಂಟ್ ಟುವಡ್ರ್ಸ ಇಂಡಿಯನ್ ಫೈನಾನ್ಸಲ್ ಇನ್ಸಟ್ಯೂಟ್ “ ಶೀರ್ಷಿಕೆಯಡಿ ಮಂಡಿಸಿದ ಮಹಾಪ್ರಬಂಧಕ್ಕೆ ಡಾ.ಉಮಾ .ಎಮ್ ಹಂಚಿನಾಳ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ಡಾ.ಮೋಹನಸಿಂಗ ನಾಯಕ ಮೇಲ್ವಚಾರಕ ಮಾರ್ಗದರ್ಶಕರಾಗಿ,ಡಾ ಉಮೇದಕುಮಾರ, ಡಾ.ಸುನಂದಾ.ವಿ, ಮತ್ತು ಡಾ.ಧನುಕುಮಾರ ಅಂಗಡಿ ಅವರು ಬಾಹ್ಯ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…