ಕಲಬುರಗಿ; ನಗರದ ವಾರ್ಡ್ ಸಂಖ್ಯೆ 55 ರ ಚಿಮ್ಮಲಗಿ ಲೇಔಟ್ ಹಾಗೂ ನಗರದ ವಾರ್ಡ್ ಸಂಖ್ಯೆ 50 ರ ವೆಂಕಟೇಶ ನಗರದಲ್ಲಿನಲ್ಲಿ ಕೆಕೆಆರ್ಡಿಬಿ ಅನುದಾನದಲ್ಲಿ ಶಾಸಕರಾದ ಅಲ್ಲಂಪ್ರಭು ಪಾಟೀಲರು ತಮ್ಮ ಬೆಂಬಲಿಗರು, ಬಡಾವಣೆಯ ಪ್ರಮುಖರೊಂದಿಗೆ ಸೇರಿಕೊಂಡು 2. 20 ಕೋಟಿ ರು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗರಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದರು.
ಚಿಮ್ಮಲಗಿ ಲೇಔಟ್ನಲ್ಲಿ 2.ಕೋಟಿ ರೂ.ವೆಚ್ಚದ ಚರಂಡಿ ನಿರ್ಮಾಣ ಮತ್ತು ಸ್ಲ್ಯಾಬ್ನ ಬೇಲಿ ನಿರ್ಮಾಣ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಉಪಮಹಾಪೌರ ಮಹೇಶ ಹೋಸೂರಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ತಾರಾಫೈಲ್, ಲಿಂಗರಾಜ್ ಕಣ್ಣಿ, ಮುಖಂಡರಾದ ಪ್ರದೀಪ ಪಾಟೀಲ ಹರವಾಳ, ಸ್ವರಾಜ ನಗರಿ, ಶಾಂತವೀರ ಕಲಶೆಟ್ಟಿ, ಸೋಮನಾಥ ನಂದಿ ಸೇರಿದಂತೆ ಇತರರು ಇದ್ದರು.
ಕೆಕೆಆರ್ಡಿಬಿ ಅನುದಾನದಲ್ಲಿ 20.ಲಕ್ಷ. ರೂ.ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿದರು.
ಮಹಾನಗರ ಪಾಲಿಕೆ ಮಾಜಿ ಸದಸ್ಯ ಹುಲಿಗೆಪ್ಪ ಕನಕಗೀರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ತಾರಾಫೈಲ್, ಲಿಂಗರಾಜ್ ಕಣ್ಣಿ, ಮುಖಂಡರಾದ ಜಗದೀಶ ಮಗಾಂಣೆ, ಶ್ರೀಕಾಂತ ಪವಾರ, ರಮೇಶ ಚಿಂಚೂಳ್ಳಿ, ಆನಂದ ದೇಶಪಾಂಡೆ, ಪಾಡುರಂಗ ಜೋಶಿ, ಮಲ್ಲಿಕಾರ್ಜುನ ಪಾಟೀಲ, ಗೋಪಾಲ ತೆಗನೂರ, ಬಿ.ಬಿ ಚಾರಿ, ಸಿದ್ರಾಮಪ್ಪಾ ನಾಗನಹಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…