ಬೆಂಗಳೂರು: ರಾಜ್ಯದಲ್ಲಿ ತಾಪಾಮಾನ ಹೆಚ್ಚಾಗಿದ್ದು ಬಿಸಿಲಬೇಗೆಗೆ ರಾಜಧಾನಿ ಜನ ತತ್ತರಿಸಿದ್ದು 34 ಡಿಗ್ರಿಗಿಂತ ಹೆಚ್ಚಾಗಿದ್ದು ನ್ಯಾಯಾಲಯಗಳಲ್ಲಿ ವೃತ್ತಿ ನಿರತವಾಗಿರುವ ವಕೀಲರು ತಿಳಿಸಿದರು.
ವಸ್ತ್ರ ಸಂಹಿತೆಯನ್ನು ಅನುಸರಿಸುತ್ತಿರುವುದರಿಂದ ಕಷ್ಟಪಡುತ್ತಿದ್ದು ಬೇಸಿಗೆ ಅವಧಿಯು ಮುಗಿಯುವತನಕ ವಕೀಲರ ಹಿತಾದೃಷ್ಟಿಯಿಂದ ವಸ್ತ್ರ ಸಂಹಿತೆಗೆ ಸಡಲಿಕೆ ನೀಡುವಂತೆ ಹೈ ಕೋರ್ಟಿನ ರಿಜಿಸ್ಟ್ರಾರ ಜನರಲ್ ಮತ್ತು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಗೆ ವಕೀಲರಾದ ಜಗದೀಶ್ ಜಿ ಕುಂಬಾರ್, ಆತ್ಮ ವಿ ಹಿರೇಮಠ್, ತ್ರಿವಿಕ್ರಮ್ ಎಸ್ ರವರು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಪ್ರಾಧಿಕಾರವು ಕೂಡಲೇ ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…