ಡಾಕ್ಟರೇಟ್ ಪದವಿ ಪಡೆದ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್.ಅಪ್ಪಗೆ ಅಭಿನಂದಿಸಿದ ಎನ್ ಪಿ ಎಸ್ ನೌಕರರ ಸಂಘ

0
24

ಕಲಬುರಗಿ : ಜಿಲ್ಲಾ ಎನ್ ಪಿ ಎಸ್ ನೌಕರರ ಸಂಘದ ವತಿಯಿಂದ ಇತ್ತೀಚೆಗೆ ವಿಜಯಪುರ ಅಕ್ಕಮಹಾದೇವಿ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪಡೆದ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್.ಅಪ್ಪ ಅವರಿಗೆ ಅಭಿನಂದಿಸಲಾಯಿತು.

ರಾಜ್ಯ ಉಪಾಧ್ಯಕ್ಷ ಚಂದ್ರಕಾಂತ ಪಿ ತಳವಾರ, ಜಿಲ್ಲಾ ಅಧ್ಯಕ್ಷ ಧರ್ಮರಾಜ ಜವಳಿ, ಪ್ರಧಾನ ಕಾರ್ಯದರ್ಶಿ ನವನಾಥ ಶಿಂದೆ, ಉಪಾಧ್ಯಕ್ಷ ಶ್ರೀನಿವಾಸ ಗುತ್ತೆದಾರ, ಕೊಶಾಧ್ಯಕ್ಷ ಶರಣಪ್ಪ ಶ್ರೀ ಗಿರಿ, ಕಲಬುರಗಿ ಉತ್ತರ ವಲಯದ ಪ್ರಧಾನ ಕಾರ್ಯದರ್ಶಿ ಪಡೆಯಪ್ಪ, ಜಿಲ್ಲಾ ಕಾನೂನು ಸಲಹೆಗಾರರಾದ ಅಣವೀರಪ್ಪ ಯಾಕಾಪುರ, ಮಂಜುನಾಥ ಪಾಟೀಲ ಹಾಗೂ ವಿಕಲಚೇತನರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಕುಮಸಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here