ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಸ್ವರ್ಣಲತಾರೆಡ್ಡಿ ದುಗನೂರ ಆಯ್ಕೆ

0
22

ಚಿತ್ತಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ 2024-25ರ ಅವಧಿಗಾಗಿ ಚುನಾಯಿತ ಮಹಿಳಾ ಉಪಾಧ್ಯಕ್ಷರನ್ನಾಗಿ ಶಿಕ್ಷಕಿ ಸ್ವರ್ಣಲತಾರೆಡ್ಡಿ ದೇವೀಂದ್ರರೆಡ್ಡಿ ದುಗನೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ನಾಲವಾರ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲೀಂ ಪ್ಯಾರೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here