ಕಲಬುರಗಿ: ಕನ್ನಡ ಪುಸ್ತಕ ಪ್ರಾಧಿಕಾರ ಸದಸ್ಯರಾಗಿ ನೇಮಕಗೋಂಡ ಬಿ.ಎಚ್.ನಿರಗುಡಿ ಅವರನ್ನು ನಿಕಟಪೂರ್ವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಭೀಮಾಶಂಕರ ಎನ್.ಯಳಮೇಲಿ ಹಾಗೂ ಅವರ ಸ್ನೇಹಿತರ ಬಳಗದಿಂದ ಸನ್ಮಾನಿಸಲಾಯಿತು.
ಶ್ರೀನಿವಾಸ ಸರಡಗಿ ಪೂಜ್ಯ ಶ್ರೀ.ಷ.ಬ್ರ.ರೇವಣಸಿಧ್ಧ ಶಿವಾಚಾರ್ಯರು, ಕೆ.ಎಸ್.ಒ ಯು ಅಧ್ಯಕ್ಷ ಡಾ.ಸಂಗಮೇಶ ಹಿರೇಮಠ, ಕ.ರಾಜ್ಯ.ಅನುದಾನಿತ ಪ.ಪೂ.ಕಾಲೇಜು ಒಕ್ಕೂಟದ ರಾಜ್ಯ ಕಾರ್ಯಧ್ಯಕ್ಷ ಬಿ.ಎಸ್.ಮಾಲಿ ಪಾಟೀಲ್, ಕರ್ನಾಟಕ ರಾಜ್ಯ ಅನುದಾನಿತ ಸಾಹಿತಿಗಳಾದ ವಿಜಯಕುಮಾರ ಪರುತೆ, ಚಿ.ಸಿ.ನಿಂಗಣ್ಣಾ, ಡಾ.ಆನಂದ ಬಿರಾದಾರ, ದಿಶಾ ಶಿಕ್ಷಣ ಸಂಸ್ಥೇಯ ಅಧ್ಯಕ್ಷ ಶಿವಾನಂದ ಕಜೂರಿ, ಪ ಮನೋಸಾಗರ, ಡಾ.ಆನಂದ ಸಿದ್ದಾಮಣಿ, ಬಸವಂತರಾವ, ವಿಬಾಗಿಯ ಪತ್ರಗಾರ ಇಲಾಖೆಯ ಸಹಾಯಕ ನಿರ್ಧೇಶಕ ಡಾ.ವೀರಶೇಟ್ಟಿ ಗಾರಂಪಳ್ಳಿ ಕೋಳಕೂರ, ರಾಜೇಂದ್ರ ಝಳಕಿ ಅಂಬರಾಯ ಕೊಣೆ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…