ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಪದಾಧಿಕಾರಿಗಳ ಆಯ್ಕೆ

0
9

ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಕೆ.ಪಿ. ಪಾಲಯ್ಯಾ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಎಂ. ಖರ್ಗೆ ಮತ್ತು ಜೇವರ್ಗಿ ಶಾಸಕರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‍ಡಿಬಿ) ಅಧ್ಯಕ್ಷ ಡಾ. ಅಜಯಸಿಂಗ್ ರವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಉಪಾಧ್ಯಕ್ಷರಾದ ದೇವಿಂದ್ರ ಹೆಚ್. ದೋರೆ, ಸುರೇಶ ಎಸ್. ಹವಲ್ದಾರ, ಪ್ರಧಾನ ಕಾರ್ಯದರ್ಶಿಯಾಗಿ ತಿರುಪತಿ ವಾಯ್. ಸುಬೇದಾರ, ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗ ಅಧ್ಯಕ್ಷರಾಗಿ ಬಸವರಾಜ ಕೆ. ದೋರೆ, ಪ್ರಧಾನ ಕಾರ್ಯದರ್ಶಿಯಾಗಿ ರವಿ ಜಿ. ಹೊಸಮನಿ ಇವರನ್ನು ನೇಮಕ ಮಾಡಲಾಗಿದೆ. ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಗುರುರಾಜ ಹೆಚ್. ಸುಬೇದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here