ಪ್ರಧಾನಿ ನರೇಂದ್ರ ಮೋದಿಗೆ ಗುರುರಾಜ್ ಅಂಬಾಡಿ ಸ್ವಾಗತಿಸಿದರು

0
61

ಕಲಬುರಗಿ: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಕಲಬುರಗಿ ನಗರದಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ವೀರಶೈವ ಲಿಂಗಾಯತ ಮಹಾ ವೇದಿಕೆಯ ಜಿಲ್ಲಾ ಸಂಚಾಲಕರಾದ ಗುರುರಾಜ್ ಅಂಬಾಡಿ ಅವರು ಸ್ವಾಗತಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here