ಸೇಡಂ: ಕೆಲವು ದಿನಗಳ ಹಿಂದೆ ಛಲವಾದಿ ಸಮಾಜದ ವತಿಯಿಂದ ಡಾ. ಅಂಬೇಡ್ಕರ್ ರವರ ಜಯಂತಿ ಸಮಿತಿ ಪದಾಧಿಕಾರಿಗಳ ಸಭೆ ಮಾಡಿ ಪಧಾದಿಕಾರಿಗಳ ನೆಮಕ ಮಾಡಲಾಗಿತ್ತು. ಡಾ. ಅಂಬೇಡ್ಕರ್ ರವರ 133ನೇ ಜಯಂತಿ ಸಮಿತಿ ಗೌರವ ಅಧ್ಯಕ್ಷ ಸ್ಥಾನ ನೀಡಿದ್ದು ಸಂತೋಷ, ಆದರೆ ನನ್ನಗೆ ನೀಡಿರುವ ಗೌರವ ಅಧ್ಯಕ್ಷ ಸ್ಥಾನಕ್ಕೆ ಸಹ ಇಚ್ಛೆಯಿಂದ ರಾಜಿನಾಮೆ ನೀಡುತ್ತಿದೆನೆ ಎಂದು ರೇವಣಸಿದ್ದಪ್ಪ ಸಿಂದೆ ಅವರು ಸೋಮವಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹಾಗಾಗಿ ಬೇರೆಯವರಿಗೆ ಗೌರವ ಅಧ್ಯಕ್ಷ ಸ್ಥಾನ ನೀಡಬೇಕೇಂದು ಹೇಳಿದರು. ಎರಡು ವರ್ಷಗಳಿಂದ ಡಾ. ಅಂಬೇಡ್ಕರ್ ರವರ ಜಯಂತಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಛಲವಾದಿ ಸಮಾಜದ ಯುವಕರು ನನ್ನ ಕಡೆ ಹೇಚಿನ ಒಲವು ತೋರಿಸಿದ ಅಧ್ಯಕ್ಷ ಸ್ಥಾನಕ್ಕೆ ರೇವಣಸಿದ್ದಪ್ಪ ಸಿಂದೆ ಆಗಬೇಕೆಂದು ಒತ್ತಾಯಿಸಿದರು, ಕೂಡ ಮುಖಂಡರು ಹಾಗೂ ಕಾರ್ಯಕರ್ತರು ನಿರ್ಲಕ್ಷ್ಯತೆ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಅಧ್ಯಕ್ಷೆ ಸ್ಥಾನ ನೀಡದೆ ಗೌರವ ಅಧ್ಯಕ್ಷ ಸ್ಥಾನ ನನ್ನ ಗಮನಕ್ಕೆ ತರದೇ ಮಾಡಿದ್ದು ಸರಿನಾ ಮನಸಿಗೆ ನೊವುಂಟಾಗಿದೆ ಎಂದು ಪ್ರಶ್ನಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…