ಕಲಬುರಗಿ: ಜೆಡಿಎಸ್ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಬೊಳಗೆ ಸನ್ಮಾನ

0
89

ಕಲಬುರಗಿ: ಪಕ್ಷದಲ್ಲಿ ಉನ್ನತ ಸ್ಥಾನ ಸಿಕ್ಕಿದೆ. ಜೆಡಿಎಸ್ ರಾಷ್ಟ್ರೀಯ ಪಕ್ಷದ ಕರ್ನಾಟಕ ರಾಜ್ಯದ ಕಾರ್ಯಾಧ್ಯಕ್ಷರು ಮಾಜಿ ಶಾಸಕ ದೊಡ್ಡಪ್ಪಗೌಡ ಎಸ್.ಪಾಟೀಲ ನರಬೊಳ ಅವರಿಗೆ ಇಂದು ವಿಶೇಷ ಗೃಹ ಸನ್ಮಾನ ಮಾಡಲಾಯಿತು.

ವೀರಶೈವ ಸಮಾಜ ತಾಲೂಕು ಅಧ್ಯಕ್ಷ ಸಿದ್ದು ಅಂಗಡಿ, ಪ್ರಥಮ ದರ್ಜೆ ಗುತ್ತಿಗೆದಾರರು ಧೂಳೇಶ ಪಾಟೀಲ, ಶಿವು ಮುಧೋಳ ಸೊನ್ನ, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಶರಣು ಹೊಸಮನಿ ನೆಲೋಗಿ, ಉದ್ಯಮಿ ಮಾರುತಿ ಕಣ್ಣಿ, ಗುರು ಸಂಗನಬಸವ ಸ್ವಾಮಿ, ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಬಿ.ಎಂ. ಪಾಟೀಲ ಕಲ್ಲೂರ ಇತರರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here