ಚಿತ್ತಾಪುರ; ಕರವೇ ತಾಲೂಕು ಘಟಕದಿಂದ ಮಾಸಿಕ ಸಭೆ

0
18
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಚಂದರ್ ಚವ್ಹಾಣ ಅವರ ನೇತೃತ್ವದಲ್ಲಿ ಮಾ.20 ರಂದು ಮಧ್ಯಾಹ್ನ 1 ಗಂಟೆಗೆ ಮಾಸಿಕ ಸಭೆ ಮಾಡಲಾಯಿತು.

Contact Your\'s Advertisement; 9902492681

ಇದೇ ವೆಳೆ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಮ ಚವ್ಹಾಣ, ನಗರ ಘಟಕ ಸಂಚಾಲಕರಾಗಿ ವಿನೋದ್ ಚವ್ಹಾಣ, ಸಂಘಟನಾ ಕಾರ್ಯದರ್ಶಿಯಾಗಿ ಭೀಮರಾಯ ಕುಂಬಾರ, ಭಾಗೋಡಿ ಗ್ರಾಮ ಘಟಕ ಅಧ್ಯಕ್ಷರಾಗಿ ಭರತ್ ಭಂಗಿ, ದಿಗ್ಗಾಂವ ಮಹಿಳಾ ಗ್ರಾಮ ಘಟಕ ಅಧ್ಯಕ್ಷರಾಗಿ ಪ್ರಿಯಾಂಕಾ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಕರವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here