ಭೋಜಲಿಂಗೇಶ್ವರರ 29ನೇ ಜಾತ್ರಾ ಮಹೋತ್ಸವ ಪ್ರಯುಕ್ತ ಭವ್ಯ ರಥೋತ್ಸವ

0
28
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ತಾಲೂಕಿನ ಸೂಗೂರ್ ಎನ್ ಗ್ರಾಮದಲ್ಲಿ ಭೋಜಲಿಂಗೇಶ್ವರರ 29ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಭವ್ಯ ರಥೋತ್ಸವ ಜರುಗಿತು.

ಇದೇ ವೆಳೆ ಭಕ್ತರು ಉತ್ತತ್ತಿ, ಬಾಳೆಹಣ್ಣು ರಥದ ಮೇಲೆ ಎಸೆಯುವುದರ ಮೂಲಕ ಭಕ್ತಿ ಸಮರ್ಪಿಸಿದರು‌. ಈ ಸಂದರ್ಭದಲ್ಲಿ ವಿವಿಧ ಮಠಗಳ ಮಠಾಧೀಶರು ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಭಕ್ತರು ಇದ್ದರು‌.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here