ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಶಾಲೆಯಲ್ಲಿ ರಂಗೋತ್ಸವ ವಿಜೇತರಿಗೆ ಬಹುಮಾನ ವಿತರಣೆ

0
18

ಕಲಬುರಗಿ; ನಗರದ ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಅಂತರ ರಾಷ್ಟ್ರೀಯ ಚಿತ್ರಕಲೆ ಮತ್ತು ಬಣ್ಣತುಂಬುವ ಸ್ಪರ್ದೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾದ ಒಟ್ಟು 10 ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಮತ್ತು ನೆನಪಿನಕಾಣಿಕೆಯನ್ನು ಕೊಟ್ಟು ಸನ್ಮಾನಿಸಲಾಯಿತು.

ಜೊತೆಗೆ ಸ್ಪರ್ದೆಯಲ್ಲಿ ಭಾಗವಹಿಸಲು ಪ್ರೆರಣೆ ಹಾಗೂ ಮಾರ್ಗದರ್ಶನ ನೀಡಿದಂತಹ ಶಾಲೆಯ ಅಧ್ಯಕ್ಷರಾದ ರಾಮಚಂದ್ರ ಡಿ ರಘೋಜಿ, ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ, ಪ್ರಾಂಶುಪಾಲರಾದ ಪ್ರಮೋದ ಎಸ್ ಮಳೇಕರ, ಚಿತ್ರಕಲಾ ಶಿಕ್ಷಕಿಯರಾದ ಶ್ರೀಮತಿ ಲಕ್ಷ್ಮೀ ಪೆÇದ್ದಾರ ಇವರಿಗೂ ಕೂಡ ನೆನಪಿನ ಕಾಣಿಕೆಯನ್ನು ಕೊಟ್ಟು ಸನ್ಮಾನಿಸಲಾಯಿತು.

Contact Your\'s Advertisement; 9902492681

ಶಾಲೆಯ ಪ್ರಾಂಶುಪಾಲರಾದ ಪ್ರಮೋದ ಎಸ್ ಮಳೇಕರ ಮತ್ತು ಸಮಸ್ತ ಸಿಬ್ಬಂದಿ ವರ್ಗದವರು ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here