ವಿದ್ಯಾರ್ಥಿಗಳ ಮೇಲೆ ಮರಣಾಂತಿಕ ಹಲ್ಲೆ ಖಂಡಿಸಿ ಪ್ರತಿಭಟನೆ

0
24

ಕಲಬುರಗಿ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಹಾಗೂ ವಿದ್ಯಾರ್ಥಿಯರ ಒಕ್ಕೂಟದ ವತಿಯಿಂದ ಪ.ಬಂಗಾಲದಲ್ಲಿ ವಿದ್ಯಾರ್ಥಿ ಯುವಜನರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಯುವಜನತೆಗೆ ಉದ್ಯೋಗ ನಮ್ಮ ಮೂಲಭೂತ ಹಕ್ಕು ಎಂಬ ಘೋಷವಾಕ್ಯದಿಂದ ಆರಂಭವಾದ ಪ್ರತಿಭಟನೆ ದೇಶದಲ್ಲಿ ವಿದ್ಯಾರ್ಥಿಗಳ ಮೇಲೆ ನಿರಂತರ ನಡೆಯುತಿರು ಮಾರಣಾಂತಿಕ ಹಲ್ಲೆ ನಿಲ್ಲಬೇಕೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಂಘಟನೆಯ ಸದಸ್ಯರು ಆಗ್ರಹಿಸಿದರು.

Contact Your\'s Advertisement; 9902492681

ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯಕರ್ತರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂತರ ಜಿಲ್ಲಾಧಿಕಾರಿಗಳ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here