ಲೋಕಸಭೆ ಚುನಾವಣೆ ಪ್ರಯುಕ್ತ ಚಿತ್ತಾಪುರನಲ್ಲಿ ಪಥ ಸಂಚಲನ

0
19
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದಲ್ಲಿ ಲೋಕಸಭೆ ಚುನಾವಣೆ ಪ್ರಯುಕ್ತ ಪ್ಯಾರಾ ಮಿಲಿಟರಿ ಹಾಗೂ ಪೊಲೀಸ್ ಇಲಾಖೆಯಿಂದ ಪಥ ಸಂಚಲನ ನಡೆಯಿತು.

ಇದೇ ವೆಳೆ ಪಟ್ಟಣದ ಪೊಲೀಸ್ ಠಾಣೆಯಿಂದ ಆರಂಭವಾಗಿ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ವಿಜಯಕುಮಾರ ಬಾವುಗೆ, ಪಿಎಸ್’ಐ ಮಂಜುನಾಥ ರೆಡ್ಡಿ ಸೇರಿದಂತೆ ಎಎಸ್’ಐ ಹಾಗೂ ಮಿಲಿಟರಿ ಸಿಬ್ಬಂದಿ ಇದ್ದರು.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here