ಬೇಸಿಗೆ ತಣಿಸಲು ಕಲಬುರಗಿ ಮಂದಿ ಮಣ್ಣಿನ ಮಡಿಕೆಗಳ ಮೊರೆ

0
23

ಕಲಬುರಗಿ: ಬೇಸಿಗೆ ಹಿನ್ನೆಲೆ ಕಲಬುರಗಿ ಜನರು ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿ ವಿಪರೀತ ಬಿಸಿಲು ಹಿನ್ನೆಲೆ, ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ.

ತಮ್ಮ ನೀರಿನ ದಾಹ ತೀರಿಸಿಕೊಳ್ಳಲು ಮಣ್ಣಿನ ಮಡಿಕೆಗಳ ಮೊರೆ ಹೋಗುತ್ತಿದ್ದು, ನಗರದ ಶರಣಬಸವೇಶ್ವರ ದೇವಸ್ಥಾನದ ಮುಂಭಾಗ ಮಣ್ಣಿನ ಮಡಿಕೆಗಳ ಖರೀದಿ ಮಾಡುತ್ತಿರುವ ದೃಶ್ಯ ಕಂಡು ಬಂತು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here