ಬಿಜೆಪಿ ಪಕ್ಷದಿಂದ ಭೋವಿ ವಡ್ಡರ ಸಮಾಜಕ್ಕೆ ಟಿಕೆಟ್ ನೀಡಲು ಶ್ರೀಕೃಷ್ಣ ಕುಶಾಳಕರ ಆಗ್ರಹ

ಕಲಬುರಗಿ: 2024ನೇ ಸಾಲಿನ ಸಾವತಿಕ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಕಣ ಚಿತ್ರದುರ್ಗ ಜಿಲ್ಲೆ, ಮೀಸಲು ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಭೋವಿ ವಡ್ಡರ ಸಮಾಜಕ್ಕೆ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಎಂದು ಬೇಳವಾಡಿ ವಡ್ಡರ ಯಲ್ಲಣ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಕೃಷ್ಣ ಕುಶಾಳಕರ್ ಆಗ್ರಹಿಸಿದ್ದಾರೆ.

ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವಂತಹ ಈ ಮತಕ್ಷೇತ್ರದಲ್ಲಿ 2009 ರ ಲೋಕಸಭಾ ಚುನಾವಣೆಯ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಶ್ರೀ ಜನಾರ್ದನ್ ಸ್ವಾಮಿಯವರು ಗೆಲವು ಪಡೆದಿದ್ದರು ಅವರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದವು ಎಂಬುವ ಕಾರಣಕ್ಕೆ ಭಾರತೀಯ ಜನತಾ ಪಕ್ಷ ಅವರನ್ನು ಅವರನ್ನು ಮತ್ತೆ 2014ರ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರು, ಅವರು ವಿಜಯಶಾಲಿ ಆಗಲಿಲ್ಲ ಮತ್ತೆ 2019 ರ ಚುನಾವಣೆಯಲ್ಲಿ ಜನಾರ್ಧನ್ ಸ್ವಾಮಿಯವರಿಗೆ ಅವರಿಗೆ ಟಿಕೆಟ್ ನೀಡಲಿಲ್ಲ ಏನ್ ನಾರಾಯಣಸ್ವಾಮಿ ಅವರು ಟಿಕೆಟ್ ಪಡೆದು ಜಯಶಾಲಿಯಾದರು, ಭೋವಿ ಸಮುದಾಯದವರು ಹೆಚ್ಚು ವಾಸವಾಗಿರುವಂತ ಜಿಲ್ಲೆ ಕೋಟೆ ನಾಡು ಮತ್ತು ಭಾರತೀಯ ಜನತಾ ಪಕ್ಷದಿಂದ ಯಾರಿಗೆ ಟಿಕೆಟ್ ನೀಡಿದರೂ ಕೂಡ ಭೋವಿ ವಡ್ಡರ ಸಮುದಾಯದವರಿಗೆ ನೀಡಬೇಕೆಂದು ರಾಜ್ಯದ ನಾಯಕರಗಳಿಗೆ ಹಾಗೂ ಕೇಂದ್ರದ ನಾಯಕರುಗಳಿಗೆ ಭೋವಿ ಸಮಾಜ ಒತ್ತಾಯಿಸಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ ಭೋವಿ ಸಮಾಜದ ಜನರು ಸುಮಾರು ದಿನಗಳಿಂದ ಬೆಂಬಲಿಸುತ್ತಾ ಬಂದಿದ್ದಾರೆ ಈ ಮುಂದೆಯೂ ಬೆಂಬಲಿಸುತ್ತಾರೆ ಯಡಿಯೂರಪ್ಪನವರಿಗೆ ಈ ಸಮಾಜದ ಮೇಲೆ ವಿಶೇಷ ಕಾಳಜಿ ಇದೆ ಎಂಬುದು ನಮಗೆ ಅರ್ಥವಾಗುತ್ತದೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕರ್ನಾಟಕದಲ್ಲಿ 5 ಮೀಸಲು ಕ್ಷೇತ್ರ ಇರುತ್ತವೆ, ಅದರಲ್ಲಿ ಚಿತ್ರದುರ್ಗ ಲೋಕಸಭೆ ಕ್ಷೇತ್ರ ಎಸ್ಸಿ ಮೀಸಲು ಕ್ಷೇತ್ರ ಒಳಗೊಂಡಿರುತ್ತದೆ.

ಈ ಕ್ಷೇತ್ರದಲ್ಲಿ ಭೋವಿ ಸಮಾಜದವರು ಹೆಚ್ಚಿನ ಜನಸಂಖ್ಯೆ ಹೊಂದಿರುತ್ತಾರೆ ಆದಕಾರಣ ರಘು ಚಂದನ್ ಪ್ರಬಲ ಆಕಾಂಕ್ಷಿ ಇಲ್ಲದಿದ್ದರೆ ಮಾಜಿ ಸಂಸದರಾದ ಜನಾರ್ಧನ್ ಸ್ವಾಮಿಯವರಿಗೆ ನೀಡಬೇಕೆಂದು ಎಲ್ಲಿಯೂ ಸಮಾಜದಿಂದ ನಮ್ಮ ಸಮಾಜದ ನಾಯಕರುಗಳಿಗೆ ಲೋಕಸಭೆ ಟಿಕೆಟ್ ನೀಡಿರುವುದಿಲ್ಲ ಆದ ಕಾರಣ ಚಿತ್ರದುರ್ಗದಲ್ಲಿ ಭೋವಿ ಸಮಾಜದವರು ಹೆಚ್ಚು ವಾಸಿಸುವ ಜನರಿರುವ ಈ ಕ್ಷೇತ್ರದಲ್ಲಿ ಸಮಾಜದವರಿಗೆ ಟಿಕೆಟ್ ನೀಡಿದ್ರೆ ಮತ್ತೊಮ್ಮೆ ಕಮಲ ಅರಳಿವುದು ಖಚಿತವಾಗುತ್ತದೆ. ಎಂದು ಶ್ರೀಕೃಷ್ಣ ಕುಶಾಳಕರ ಅವರು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಜಿ ಶಿವಶಂಕರ್, ಚಂದ್ರಶೇಖರ ಚಿತಾಪುರ್, ಮಲ್ಲಿಕಾರ್ಜುನ್ ಚೌದರಿ, ನಾಗೇಶ್ ಗೊಬ್ಬುರು, ಸುರೇಶ ಬೇಲೂರ, ಅರ್ಜುನ್ ಬೇಲೂರ, ರವಿ ಹಗರಗಿ, ಯಲ್ಲಪ್ಪ ದಂಡಗುಲಕರ ಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420