ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಗುಳ್ಯಾಳ ಗ್ರಾಮದ ಅಮೃತ್ ಗೌಡ .ಎಸ್ .ಮಾಲಿಬಿರಾದರ್ (65) ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಇವರಿಗೆ ಹೆಂಡತಿ, ಇಬ್ಬರು ಸುಪುತ್ರರೂ ,ಸುಪುತ್ರಿ ಸೇರಿದಂತೆ ಅಪಾರ ಬಂಧು ಬಳಗದವರು ಇದ್ದಾರೆ. ಇವರಂತ ಕ್ರಿಯೆ ಗುರುವಾರದೊಂದು ಮಧ್ಯಾಹ್ನ 4 ಗಂಟೆಗೆ ಇವರ ಸ್ವಂತ ಹೊಲದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

emedialine

Recent Posts

ಹಜರತ್ ಖಾಜಾ ಬಂದಾನವಾಜ್ ದರ್ಗಾಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ

ಕಲಬುರಗಿ: ಪ್ರಸಿದ್ಧ ಸೂಫಿ ಸಂತ ಹಜರತ್ ಖಾಜಾ ಬಂದಾ ನವಾಜ್ ಗೇಸುದರಾಜ್ (ರ.ಅ) ಅವರ ದರ್ಗಾಕ್ಕೆ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ…

4 seconds ago

ರಾವೂರ ಶ್ರೀ ಸಚ್ಚಿದಾನಂದ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

ಕಲಬುರಗಿ: ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಶ್ರೀ ಸಚ್ಚಿದಾನಂದ ಪ್ರೌಢಶಾಲೆಯು ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ…

31 mins ago

ಅಸಮಾನತೆಯ ವ್ಯವಸ್ಥೆಯೇ ನಮ್ಮ ನಿಜವಾದ ಶತ್ರು: ಚಿತ್ರ ನಟ ಚೇತನ ಅಹಿಂಸಾ

ಕಲಬುರಗಿ: ಕಾಯಕ- ದಾಸೋಹ ಮತ್ತು ಸಮಾನತೆಯ ತತ್ವಗಳನ್ನು ಸಾರುವ ಮೂಲಕ 12ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಅನುಭವ ಮಂಟಪದಲ್ಲಿ ಜಾರಿಗೊಳಿಸಿದ…

13 hours ago

ಮೆಥೋಡಿಸ್ಟ್ ಚರ್ಚ್‍ನಲ್ಲಿ ವಿಶ್ವ ತಾಯಂದಿರ ದಿನಾಚರಣೆ

ಸುರಪುರ: ನಗರದ ಮೆಥೋಡಿಸ್ಟ್ ಸೆಂಟ್ರಲ್ ಚರ್ಚನಲ್ಲಿ ರವಿವಾರದಂದು ವಿಶ್ವ ತಾಯಂದಿರ ದಿನ ಹಾಗೂ ದಾದಿಯರ ದಿನ ಪ್ರಯುಕ್ತ ವಿಶೇಷ ಪ್ರಾರ್ಥನೆ…

15 hours ago

ಪೋಷಕರು ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ಕಲಿಸಿ; ಗುರುರಾಜ ಕರ್ಜಗಿ

ಸುರಪುರ:ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿದರೆ ಸಾಲದು,ಮಕ್ಕಳು ಆರು ಗಂಟೆಗಳು ಮಾತ್ರ ಶಾಲೆಯಲ್ಲಿ ಇರುತ್ತಾರೆ,ಆದರೆ ಹೆಚ್ಚಿನ ಸಮಯ ಮನೆಯಲ್ಲಿ…

15 hours ago

ಬುದ್ಧ-ಬಸವ-ಅಂಬೇಡ್ಕರ್ ಅವರನ್ನು ಒಟ್ಟಾಗಿ ನೋಡಬೇಕು; ಲೇಖಕ ಅರುಣ್ ಜೋಳದಕೂಡ್ಲಿಗಿ

ಕಲಬುರಗಿ: 'ಇವನಾರವ ಇವನಾರವ ಎಂದೆಣಿಸದಿರಯ್ಯಾ, ಇವ ನಮ್ಮವ ಇವ ನಮ್ಮವ ಎಂದೆಣಿಸಯ್ಯ' ಎನ್ನುವ ಬಸವಣ್ಣನ ವಚನದ ಆಶಯ ಭಾರತ ಸಂವಿಧಾನದ…

15 hours ago