ಕಲಬುರಗಿ: ಇತ್ತೀಚಿಗೆ ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆ ಇರುವ ವಿದ್ಯಾನಗರ ಕಾಲೋನಿಯ ಶ್ರೀ ಮಲ್ಲಿಕಾರ್ಜುನ ತರುಣ ಸಂಘದ ಸದಸ್ಯರಾದ ಕುಮಾರ ಸಂಗಮೇಶ ಹೆಬ್ಬಾಳ ಅವರು ಲಕ್ಷಮಂಬರಗ್ (Luxembourg) ವಿಶ್ವವಿದ್ಯಾಲಯದಲ್ಲಿ ಸಿವಿಲ್ ಇಂಜಿನೀಯರ್ ಎಮ್.ಎಸ್. ಮಾಸ್ಟರ್ಸ್ ಗಿಡ್ರಿ ಮುಗಿಸಿಕೊಂಡು ಬಂದ ಅವರಿಗೆ ಮಲ್ಲಿಕಾರ್ಜುನ ತರುಣ ಸಂಘದ ಅಧ್ಯಕ್ಷರ ಶಿವರಾಜ ಅಂಡಗಿಯವರು ಇಂದು ’ಇಂಜನೀಯರ್ಸ್ ಡೇ’ ಅಂಗವಾಗಿ ಸನ್ಮಾನಿಸಿ, ಅವರಿಗೆ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಭಾವಚಿತ್ರ ಕೊಟ್ಟು ಸತ್ಕರಿಸಲಾಯಿತು.
ಸನ್ಮಾನ ಸಮಾರಂಭದಲ್ಲಿ ವಿನೋದಕುಮಾರ ಜನವರಿ, ಅವಿನಾಶ ಅಂಡಗಿ, ಧರ್ಮರಾಜ್ ಹೆಬ್ಬಾಳ, ಹೆಮ್ಮಂತ, ವಿನಯ ಹಾಗೂ ಶಶಿಧರ ಪ್ಯಾಟಿ ಉಪಸ್ಥಿತರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…