ಸುರಪುರ: ಇಂದಿನ ಯುವಕರು ನಮ್ಮ ಮೂಲವನ್ನು ಮರೆತು ಪಾಶ್ಚಿಮಾತ್ಯ ಸಂಸ್ಕೃತಿಯಲ್ಲಿ ಮೂಳುಗಿ ತಮ್ಮ ಜೀವನವನ್ನು ಕ್ಲೀಷ್ಟ ವಾಗಿಸಿಕೊಂಡಿದ್ದಾರೆ ನಮ್ಮ ಧರ್ಮ ಗೃಂಥವಾದ ಭಗವದ್ಗೀತೆಯಲ್ಲಿ ಸರ್ವ ಸಮಸ್ಯೆಗಳಿಗೂ ಶ್ರೀ ಕೃಷ್ಣ ಪರಿಹಾರ ವದಗಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬನಶಂಕರಿ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ಕೃಷ್ಣಾ ಗೀತಾ ಜ್ಷಾನೋದಯ ಗ್ರಾಮೀಣಾಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆ ವತಿಯಿಂದ ಭಗವದ್ಗೀತೆ ಪ್ರಚಾರ ಅಭಿಯಾನದಲ್ಲಿ ಗೀತೆ ಭೂಧಿಸುತ್ತಾ ಮಾತನಾಡಿದ ಅವರು ನಮ್ಮ ಧರ್ಮವನ್ನು ನಾವೆ ಆಚರಿಸದೆ ಹೊದರೆ ಹೇಗೆ ಇದನ್ನು ಯುವ ಸಮೂಹ ಅರೆತು ಭಗವದ್ಗೀತೆಯ ಪಾರಾಯಣ ಮತ್ತು ಪ್ರಚಾರ ಅಭಿಯಾನದಲ್ಲಿ ಪಾಲ್ಗೋಂಡು ತಮ್ಮ ಜೀವನವನ್ನು ಸಾರ್ಥಕವಾಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಸಾಯಿನಂದ ಯಾದವ ಮಾತನಾಡಿ ಭಗವದ್ಗೀತೆಯನ್ನುವ ಗೃಂಥವು ಹಿಂದುಗಳಿಗೆ ಸಿಕ್ಕ ಮಹಾನ ಶಕ್ತಿಯಾಗಿದೆ ಹಿಂದುಗಳಾಗಿ ಜನಿಸಿದ ನಮಗೆ ನಮ್ಮ ಮೂಲಗೃಂಥವನ್ನು ನಾವೆಲ್ಲರೂ ಮನನಮಾಡಿಕೊಂಡು ಗೀತೆಯಲ್ಲಿ ಹೇಳಿದಹಾಗೆ ಧರ್ಮವನ್ನು ರಕ್ಷಿಸುತ್ತಾ ನಮ್ಮ ಬದುಕನ್ನು ಸಾರ್ಥಕವಾಗಿಸುವ ಉದ್ದೇಶದಿಂದ ಈ ಭಗವದ್ಗೀತೆ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ದೇವು ಮೂಲಿಮನಿ, ವೆಂಕಟೇಶ ಮಿಠ್ಠ ಸೇರಿದಂತೆ ಗ್ರಾಮಸ್ಥರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…