ಹೃದಯಾಘಾತದಿಂದ ಮೃತಪಟ್ಟ ಸಂಗಣ್ಣಗೌಡ ಕುಟುಂಬಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವಾನ

0
32
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ತಾಲೂಕಿನ ಸಾತನೂರ ಗ್ರಾಮದಲ್ಲಿ ಇತ್ತಿಚೆಗೆ ಹೃದಯಾಘಾತದಿಂದ ಮೃತಪಟ್ಟಿರುವ ಸಂಗನಗೌಡ ಅವರ ಅವರ ಮನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ನಂತರ ಮಾತನಾಡಿದ ಅವರು, ಇತ್ತಿಚಿನ ದಿನಗಳಲ್ಲಿ ಆರೋಗ್ಯವಂತ ಯುವಕರು ಹೃದಯಘಾತಕ್ಕೆ ತುತ್ತಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಯುವ ಜನತೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here