ಚಿತ್ತಾಪುರ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ

0
19
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮಾ.28 ರಂದು ಸಾಯಾಂಕಾಲ 5 ಗಂಟೆಗೆ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಯಿತು.

ನಂತರ ಮಾತನಾಡಿದ ಅವರು, ವಿಧಾನ ಸಭೆಯಲ್ಲಿ ನಾನಿದ್ದೇನೆ. ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು, ಇನ್ನೂ ಲೋಕಸಭೆ ಮಾತ್ರ ಖಾಲಿ ಇದೆ. ರಾಧಾಕೃಷ್ಣ ಅವರನ್ನು ನೀವು ಆರಿಸಿ ಕಳುಹಿಸಿದರೆ ಟ್ರೀಪಲ್ ಅಭಿವೃದ್ಧಿಯಾಗಾಲಿದೆ ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here