ಆಳಂದ:ತಾಲ್ಲೂಕಿನ ಗಡಿಗ್ರಾಮ ಅಳಂಗಾ ಗ್ರಾಮದಲ್ಲಿ ಶುಕ್ರವಾರ ಆಳಂದ ತಾಲ್ಲೂಕು ಪಂಚಾಯಿತಿ ಹಾಗೂ ಅಳಂಗಾ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಮತದಾರರ ಜಾಗೃತಿ ಮೂಡಿಸುವ ಎಸ್ ವಿ ಇಇಪಿ ಕಾರ್ಯಕ್ರಮ ಜರುಗಿತು.
ತಾಪಂ ಇಒ ಚಂದ್ರಶೇಖರ ಪವಾರ ಮಾತನಾಡಿ ಪುಜಾವುಭುತ್ವದ ಯಶಸ್ಸಿಗಾಗಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು, ಯೋಗ್ಯ ಅಭ್ಯರ್ಥಿಯ ಆಯ್ಕೆ ಹಾಗೂ ಯಾವದೇ ಆಮಿಷಗಳಿಗೆ ಒಳಗಾಗದೇ ತಮ್ಮ ಮತದಾನದ ಹಕ್ಕು, ಸದುಪಯೋಗ ವಡಸಿಕೊಳ್ಳಲು ತಿಳಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೀತಿ ರಡ್ಡಿ ಅವರು ಮತದಾರರಿಗೆ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮ ಅಧಿಕಾರಿಗಳಾದ ಸಮಜಯಕುಮಾರ ನಂದಗಾಂವ, ದೀಪಕ ಕುಮಾರ, ವಿನೋಧ, ರಾಜಕುಮಾರ ಮಾನಿಂಗ ಉಪಸ್ಥಿತರಿದ್ದರು, ಅಳಂಗಾ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಯ ಸದಸ್ಯೆಯರು ಪಾಲ್ಗೊಂಡು ಗ್ರಾಮದ ಪುಮುಖ ಬೀದಿಗಳ ಮೂಲಕ ಮನೆ ಮನೆಗೆ ತೆರಳಿ ಮತದಾನದ ಹಕ್ಕು ಕುರಿತು ಜಾಗೃತಿ ಮೂಡಿಸಲಾಯಿತು,
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…