ಶಾಲಾ-ಕಾಲೇಜುಗಳಲ್ಲಿ ಜಗಜೀವನರಾಮ ಭಾವಚಿತ್ರ ಅಳವಡಿಸಲು ಆಗ್ರಹ

0
17

ಶಹಾಬಾದ : ಭಾರತ ದೇಶದ ಮಾಜಿ ಉಪ ಪ್ರಧಾನ ಮಂತ್ರಿಗಳು ಹಾಗೂ ಹಸಿರು ಕ್ರಾಂತಿಯ ಹರಿಕಾರ ಶೋಷಿತ ಜನಾಂಗದ ನೇತಾರರಾದ ಡಾ.ಬಾಬು ಜಗಜೀವನರಾಮ ರವರ ಭಾವಚಿತ್ರವನ್ನು ಸರಕಾರದ ಎಲ್ಲಾ ಕಚೇರಿಗಳಲ್ಲಿ ಮತ್ತು ಶಾಲೆ ಕಾಲೇಜುಗಳಲ್ಲಿ ಅಳವಡಿಸಬೇಕೆಂದು ದಲಿತ ಮಾದಿಗ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ರವಿ ಬೆಳಮಗಿ ಆಗ್ರಹಿಸಿದ್ದಾರೆ.

ಎಪ್ರಿಲ್ 5ರಂದು ಡಾ.ಬಾಬು ಜಗಜೀವನರಾಂ ರವರ 117ನೇ ಜಯಂತೋತ್ಸವ ವನ್ನು ಎಲ್ಲಾ ಸರ್ಕಾರಿ ಕಚೇರಿ ಮತ್ತು ಶಾಲೆ ಕಾಲೇಜುಗಳಲ್ಲಿ ಆಚರಣೆ ಮಾಡಬೇಕು ಮತ್ತು ಅವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಲು ಸರ್ಕಾರ ಆದೇಶ ಹೊರಡಿಸಬೇಕೆಂದು ರವಿ ಬೆಳಮಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
29ಎಸ್‍ಬಿಡಿ3
ಶಹಾಬಾದ:ರವಿ ಬೆಳಮಗಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here