ಕಾಯಕಯೋಗಿ ಸೇವಾ ಸಂಸ್ಥೆಯ ವತಿಯಿಂದ ಅನ್ನದಾನ ಸಂತರ್ಪಣೆ

0
16

ಕಲಬುರಗಿ; ಶ್ರೀಶರಣಬಸವೇಶ್ವರರ ದೇವಸ್ಥಾನದ ಆವರಣದೊಳಗೆ ಶನಿವಾರ ಜಾತ್ರಾ ಮಹೋತ್ಸವ ಅಂಗವಾಗಿ ಕಾಯಕಯೋಗಿ ಸೇವಾ ಸಂಸ್ಥೆಯ ವತಿಯಿಂದ ಅನ್ನದಾನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೇದಾರನಾಥ ಕುಲಕರ್ಣಿ, ಪತ್ರಕರ್ತ ಭೀಮಾಶಂಕರ ಫಿರೋಜಾಬಾದ, ಸೇವಾ ಕಾರ್ಯಕರ್ತರಾದ ಮಹೇಶ ಸರಸಂಬಿ, ಜಗನ್ನಾಥ ನಾಗೂರ, ಭೀಮರಾವ ಗೋಗಿ ಮತ್ತಿತರ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here