ಬಿಸಿ ಬಿಸಿ ಸುದ್ದಿ

ಮಹಿಳಾ ಕಾಂಗ್ರೆಸ್‌ನ 36ನೇ ಅಡಿಪಾಯದ ದಿನದ ನಿಮಿತ್ತ ಶಾಸಕಿ ಕನೀಜ ಫಾತೀಮಾ ಅವರಿಂದ ಧ್ವಜಾರೋಹಣ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಜಗದೇವ ಗುತ್ತೇದಾರ ಕಾಳಗಿ ರವರ ಅಧ್ಯಕ್ಷತೆಯಲ್ಲಿ ಮಹಿಳಾ ಕಾಂಗ್ರೆಸ್‌ನ 36ನೇ ಅಡಿಪಾಯದ ದಿನದ ಅಂಗವಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ  ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ ಫಾತೀಮಾ ಖಮುರುಲ್ ಇಸ್ಲಾಂ ರವರು ಮಹಿಳಾ ಕಾಂಗ್ರೆಸ್ ಧ್ವಜಾರೋಹಣ ಮಾಡಿದರು.

ಈ ಧ್ವಜರೋಹಣ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲತಾ ರವಿ ರಾಠೋಡ, ಮುಖಂಡರಾದ ಚಂದ್ರಿಕಾ ಪರಮೇಶ್ವರ, ಪ್ರಭಾವತಿ ಪಾಟೀಲ, ರೇಣುಕಾ ಚವ್ಹಾಣ,  ಸವಿತಾ ಸಜ್ಜನ, ನಂದಾರೆಡ್ಡಿ, ಮಹಾದೇವಿ ಜಾಧವ, ಸಾವಿತ್ರಿ ಚಿನ್ನಾಕರ, ಸರೋಜಾ ಕುಮಸಿ, ಜಯಶ್ರೀ ಚಿಂತನಪಳ್ಳಿ, ವಾಣಿಶ್ರೀ ಸಗರಕರ, ಸಂಗೀತಾ ಪಾಟೀಲ, ಅಹ್ಮದಿಬೇಗಂ, ಶಕೀಲಾಬಾನು, ಸುವರ್ಣಾ ಸಿಂದೆ, ಅಮೀನಾಬೇಗಮ ಖುರೇಸಿ, ಕಮಲಾಬಾಯಿ ಸಾಗರ, ರಾಬೀಯಾಬೇಗಂ, ನಿರ್ಮಲಾ ಬರಗಾಲಿ, ಮಹೇಶ್ವರಿ ವಾಲಿ, ಶಾರದಾಬಾಯಿ, ಗಂಗುಬಾಯಿ, ಶೀಲಾ ಮದಾಳೆ, ಜ್ಯೋತಿ ಮರಗೋಳ, ಕವಿತಾ ಠಾಕೂರ, ರೇಖಾಬಾಯಿ ಇನ್ನೀತರರು ಇದ್ದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

1 hour ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

7 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

20 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago