ಕಲಬುರಗಿ: ಕರ್ನಾಟಕ ರಾಜ್ಯ ಕುರಹಿನಶೆಟ್ಟಿ ಸಮಾಜದ ಕೇಂದ್ರ ಸಮಿತಿಗೆ, ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆಗೊಂಡ,ಶಿಕ್ಷಕ ಹಾಗೂ ಜಿಲ್ಲಾ ಕುರಹಿನಶೆಟ್ಟಿ ಸಮಾಜದ ಉಪಾಧ್ಯಕ್ಷರಾದ ಶ್ರೀ ಕುಶಾಲ ಯಡವಳ್ಳಿ ಯವರಿಗೆ ಮನೆಗೆ ಭೇಟಿ ಗೃಹ ಸನ್ಮಾನ ನೀಡಲಾಯಿತು. ಹಟಗಾರ ಸಮಾಜದ ಹಿರಿಯರು ಹಾಗೂ ಸೋಲಾಪೂರ ನಗರದ ಖ್ಯಾತ ಉದ್ಯಮಿ ಶಿವಶರಣಪ್ಪ ಸದ್ದಲಗಿ ಯವರು ಶಾಲು ಹೊದಿಸಿ ಗೌರವಿಸಿದರು.
ಇದೆ ಸಂದರ್ಭದಲ್ಲಿ ಕಲಬುರಗಿ ನಗರದ ವಾಸಿ ಹಾಗೂ ಹೈಕೋರ್ಟ್ ನ ಹಿರಿಯ ವಕೀಲರಾದ ಶಿವಲಿಂಗಪ್ಪಾ ಅಷ್ಟಗಿ ಮುತ್ತಿನ ಹಾರ ಹಾಕಿ ಸನ್ಮಾನಿಸಲಾಯಿತು, ಕಲಬುರಗಿ ಜನರನ್ನು ಗುರುತಿಸಿ ಸಮಾಜ ಸಂಘಟನೆ ಮಾಡಲು ಈ ಭಾಗದ ವ್ಯಕ್ತಿಗಳ್ಳನ್ನು ಪರಿಗಣಿಸಿ, ಅವಕಾಶ ನೀಡಿದ ರಾಜ್ಯ ಪಧಾದಿಕಾರಿಗಳಿಗೆ ಅಭಿನಂದನೆಗಳು ತಿಳಿಸಿದರು.
ಕೊನೆಯಲ್ಲಿ, ನೇಕಾರ ಸಮುದಾಯ ವ್ಯಕ್ತಿಗಳಿಗೆ ರಾಜ್ಯ ಮಟ್ಟದಲ್ಲಿ ಅವಕಾಶ ನೀಡಿ, ಸಾಮಾಜಿಕ ನ್ಯಾಯ ಕಲ್ಪಿಸಿದ ಎಲ್ಲರಿಗೂ ಹಾಗೂ ಕುರಹಿನಶೆಟ್ಟಿ ಕೇಂದ್ರ ಸಮಿತಿಯವರನ್ನು ಕಲಬುರಗಿ ನೇಕಾರ ಸಮುದಾಯದ ವತಿಯಿಂದ ಶುಭ ಕೊರಲಾಯಿತು. ಸ್ವಶಕ್ತಿ ಯಿಂದ ಬೆಳೆದ ಯುವಕರನ್ನು ಗುರುತಿಸಿ ಬೆಳೆಸುವ ಕಾರ್ಯ ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಲಿ ಎಂದು ಅಭಿನಂದಿಸಲಾಯಿತು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…