ಮರತೂರ ಗ್ರಾಮಕ್ಕೆ ಉಜ್ಜನಿಯ ಜಗದ್ಗುರು ಆಗಮನ

0
134

ಶಹಾಬಾದ: ತಾಲೂಕಿನ ಮರತೂರ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಎಪ್ರಿಲ್ 5ರಂದು ಮಧ್ಯಾಹ್ನ 12 ಗಂಟೆಗೆ ಉಜ್ಜನಿಯ ಜಗದ್ಗುರು ಸಿದ್ದಲಿಂಗರಾಜದೇಶಿಕೇಂದ್ರ ಶಿವಾಚಾರ್ಯರು ಆಮಿಸಲಿದ್ದಾರೆ.ಅಂದು ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಲಿದ್ದು, ಜಗದ್ಗುರುಗಳಿಂದ ಆಶೀರ್ವಚನ ಹಾಗೂ ಭಕ್ತಾಧಿಗಳಿಂದ ದರ್ಶನ ನೀಡಲಿದ್ದಾರೆ.ಆದ್ದರಿಂದ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮದ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here