ಕಲಬುರಗಿ: ಡಾ.ಬಾಬು ಜಗಜೀವನ ರಾಮ ಅವರ 117ನೇ ಜಿಲ್ಲಾ ಜಯಂತೋತ್ಸವ ಸಮಿತಿ ಕಾರ್ಯಧ್ಯಕ್ಷ ದತ್ತು ಎಚ್.ಭಾಸಗಿ ಅವರ ಜನ್ಮದಿನದ ನಿಮಿತ್ತ ನಗರದ ಸಿದ್ವಿಭಾಷಾ ಧರ್ಗಾ ಹಾಗೂ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಹಿರಿಯ ಸಮಾಜ ಸೇವಕ ನಿಲಕಂಠರಾವ ಮೂಲಗೆ ಅವರು ಚಾಲನೆ ನೀಡಿದರು.
ಮುಖಂಡರಾದ ಬಸವರಾಜ್ ಬಾಡಿಯಾಳ್, ಉಮೇಶ್ ಮಾಳಗೆ, ಲೋಕೇಶ್ ಮಾಳಗೆ, ದತ್ತು ಹೈಯಾಳಕರ್, ರಾಜು ಎಸ್. ಜೆ., ವೆಂಕಟೇಶ್, ನವೀನ್. ಧರ್ಮರಾಜ್ ಶಾಹಾಪುರಕರ್, ರಮೇಶ್ ಬಾಡಿಯಾಳ್, ಕಿರಣ್ ಹಾದನೂರ, ದತ್ತು, ಅರ್ಜುನ ಮೆತ್ತೆ ಇದ್ದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…