Monday, July 15, 2024
ಮನೆಬಿಸಿ ಬಿಸಿ ಸುದ್ದಿಹಸಿರು ಕ್ರಾಂತಿಯ ಹರಿಕಾರರ ಬಾಬು ಜಗಜೀವನ್ ರಾಮ್ ರಾಧಕೃಷ್ಣ ನಮನ

ಹಸಿರು ಕ್ರಾಂತಿಯ ಹರಿಕಾರರ ಬಾಬು ಜಗಜೀವನ್ ರಾಮ್ ರಾಧಕೃಷ್ಣ ನಮನ

ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರ 117 ನೆಯ ಜನ್ಮ ದಿನಾಚರಣೆ ಅಂಗವಾಗಿ ಕಲಬುರಗಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಕಲಬುರಗಿಯಲ್ಲಿರುವ ಬಾಬು ಜಗಜೀವನ‌ರಾಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular